ಪ್ರಥಮ ದರ್ಜೆಯಲ್ಲಿ ಎಸ್ಎಸ್ಎಲ್ಸಿ ಪಾಸ್ ಆದವರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಹಿಂದಿನಂತೆ ನೀಡಬೇಕು. ಹೊಸದಾಗಿ ವಿಧಿಸಿರುವ ₹6 ಲಕ್ಷ ಆದಾಯ ಮಿತಿ ಷರತ್ತು ತೆಗೆಯಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು
– ಮಾವಳ್ಳಿ ಶಂಕರ್ ರಾಜ್ಯ ಪ್ರಧಾನ ಸಂಚಾಲಕ ಡಿಎಸ್ಎಸ್ (ಅಂಬೇಡ್ಕರ್ ವಾದ)