ರಾಜ್ಯ ಸರ್ಕಾರವು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿ ನಾಳೆಯಿಂದಲೇ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಮಹೇಶ್ ಗೌಡ, ಪದಾಧಿಕಾರಿಗಳಾದ ಅರುಣ್, ದುರ್ಗೇಶ್, ರಾಮಕೃಷ್ಣ ನಾಯಕ್, ಅಂದಾನಿಗೌಡ, ಪವನ್ ಕುಮಾರ್ ಉಪಸ್ಥಿತರಿದ್ದರು.