ರೈತ ಮುಖಂಡ ಹೊನ್ನಾಯ್ಕನಹಳ್ಳಿ ಕೃಷ್ಣಪ್ಪ, ಡಿಎಸ್ಎಸ್ ಸಂಚಾಲಕ ವೆಂಕಟೇಶ್, ಮುಖಂಡ ಮತ್ತೀಕೆರೆ ಹನುಮಂತಯ್ಯ, ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್ ಗೌಡ, ರಾಜ್ಯ ಉಪಾಧ್ಯಕ್ಷ ರಂಜಿತ್ ಗೌಡ, ಮುಖಂಡ ಜೆಸಿಬಿ ಲೋಕೇಶ್, ನಿವೃತ್ತ ಅಧಿಕಾರಿ ಪುಟ್ಟಸ್ವಾಮಿ, ಶಿಕ್ಷಕ ಪುಟ್ಟಪ್ಪಾಜಿ, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ರೈತ ಮುಖಂಡ ಗೌಡಗೆರೆ ತಿಮ್ಮೇಗೌಡ, ವೇದಿಕೆಯ ಪದಾಧಿಕಾರಿಗಳಾದ ಸೂರಿ, ಚನ್ನಪ್ಪ, ರಾಜು ಹೋಟೆಲ್, ಮೆಣಸಿನಗಹಳ್ಳಿ ಮಹೇಶ್, ಭೀಮಯ್ಯ, ಬೋರ್ ವೆಲ್ ಪುಟ್ಟು, ಉಮೇಶ್, ರಾಜಸ್ಥಾನಿ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.