ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ನನ್ನನ್ನು ಆಯ್ಕೆ ಮಾಡಿದರೆ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವ ಶಿಲ್ಪಿಗಳು. ಹಲವು ವರ್ಷಗಳ ಕಾಲ ಉಪನ್ಯಾಸಕನಾಗಿ ಸೇವೆ ಸಲ್ಲಿಸಿರುವುದರಿಂದ ಅವರ ಸಮಸ್ಯೆ ಬಗ್ಗೆ ಅರಿವು ಹೊಂದಿರುವ ನನಗೆ ನಿಮ್ಮ ಕಷ್ಟಸುಖಗಳಿಗೆ ಸ್ಪಂದಿಸುತ್ತೇನೆ. ಈ ಬಾರಿ ನನಗೆ ಒಂದು ಅವಕಾಶ ಮಾಡಿಕೊಡಿ.
–ಡಾ.ಅರುಣ್ ಹೊಸಕೊಪ್ಪ, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ