ಶಿವಮೊಗ್ಗದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದರಾದ ಬಿ.ವೈ.ರಾಘವೇಂದ್ರ ಕೆ.ದೇವೇಂದ್ರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಸನ್ಮಾನಿಸಿದರು
ಸಿಗಂದೂರು ಸೇತುವೆ ನಿರ್ಮಾಣದ ವೇಳೆ ಶರಾವತಿ ಹಿನ್ನೀರು ಪ್ರದೇಶದಲ್ಲಿ ಗ್ರಾಮ ಪಂಚಾಯ್ತಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಆಗಿ ಘೋಷಿಸಿದ ಶ್ರೇಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಲ್ಲುತ್ತದೆ.