ಕೊಳಗಿ ರೇವಣಪ್ಪ ರಕ್ತದಾನ ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪವನ್, ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ್, ಅರುಣಕುಮಾರ್, ಎನ್ಎಸ್ಎಸ್ ಘಟಕದ ಷಡಾಕ್ಷರಪ್ಪ, ಯೋಗೀಶ್, ಪ್ರಿಯಾ, ಎಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಮೆಗ್ಗಾನ್ ಆಸ್ಪತ್ರೆ ರಕ್ತ ಕೇಂದ್ರದ ಸಿಬ್ಬಂದಿ ಇದ್ದರು.