<p><strong>ಶಿರಾ:</strong> ರಾಷ್ಟ್ರೀಯ ಹೆದ್ದಾರಿ 48ರ ಕಾಡಜ್ಜನಪಾಳ್ಯ ಗೇಟ್ ಬಳಿ ಗುರುವಾರ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ರಾಜು ಠಾಕ್ರೆ ಅವರ ವಿಳಾಸ ಅಥವಾ ವಾರಸುದಾರರು ಯಾರಾದರೂ ಇದ್ದರೆ ಸಂಪರ್ಕಿಸುವಂತೆ ನಗರ ಠಾಣೆ ಪೊಲೀಸರು ಮನವಿ ಮಾಡಿದ್ದಾರೆ.</p>.<p>ಮೃತನ ಹೆಸರು ಮಾತ್ರ ತಿಳಿದಿದ್ದು ವಿಳಾಸ ಹಾಗೂ ಸಂಬಂಧಿಕರು ಯಾರು ಎಂದು ತಿಳಿದಿಲ್ಲ, ಮೃತರ ವಾರಸುದಾರರು ಯಾರಾದರೂ ಇದ್ದರೆ 08135- 275237, 9480802958 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ರಾಷ್ಟ್ರೀಯ ಹೆದ್ದಾರಿ 48ರ ಕಾಡಜ್ಜನಪಾಳ್ಯ ಗೇಟ್ ಬಳಿ ಗುರುವಾರ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದ ರಾಜು ಠಾಕ್ರೆ ಅವರ ವಿಳಾಸ ಅಥವಾ ವಾರಸುದಾರರು ಯಾರಾದರೂ ಇದ್ದರೆ ಸಂಪರ್ಕಿಸುವಂತೆ ನಗರ ಠಾಣೆ ಪೊಲೀಸರು ಮನವಿ ಮಾಡಿದ್ದಾರೆ.</p>.<p>ಮೃತನ ಹೆಸರು ಮಾತ್ರ ತಿಳಿದಿದ್ದು ವಿಳಾಸ ಹಾಗೂ ಸಂಬಂಧಿಕರು ಯಾರು ಎಂದು ತಿಳಿದಿಲ್ಲ, ಮೃತರ ವಾರಸುದಾರರು ಯಾರಾದರೂ ಇದ್ದರೆ 08135- 275237, 9480802958 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>