ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ, ಮಾಜಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ಮಂಜುನಾಥ್, ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಚಂಗಾವರ ಮಾರಣ್ಣ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಚಿಕ್ಕಣ್ಣ, ಗಿರಿಧರ್, ಮದ್ದೇವಳ್ಳಿ ರಾಮಕೃಷ್ಣ, ಅಂಬುಜಾ ನಟರಾಜು, ಆರ್.ರಾಮು, ರಾಘವೇಂದ್ರ, ನರಸಿಂಹಮೂರ್ತಿ, ಕದಿರೆಹಳ್ಳಿ ಮೂರ್ತಿ, ಶ್ರೀನಿವಾಸ್ ಹಾಜರಿದ್ದರು.