<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರು- ಗುಬ್ಬಿ ಮಧ್ಯೆ ಬೆಣಚಿಗೆರೆ ರೈಲ್ವೆ ಕ್ರಾಸ್ನಲ್ಲಿ ಬುಧವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 73ರಿಂದ ಬೆಣಚಿಗೆರೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಮುಚ್ಚಿದ್ದ ರೈಲ್ವೆ ಗೇಟ್ಗೆ ಡಿಕ್ಕಿಹೊಡೆದ ಪರಿಣಾಮ ಒಬ್ಬ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.</p>.<p>ಮತ್ತೊಬ್ಬ ಸವಾರ ಬೈಕಿನಲ್ಲಿಯೇ ಹೆದ್ದಾರಿಗೆ ಮರಳಿ ಪತ್ರೆ ಮತ್ತಿಘಟ್ಟದ ಬಳಿ ಬೈಕ್ ನಿಲ್ಲಿಸಿ ಪರಾರಿಯಾಗಿದ್ದಾನೆ.</p>.<p>ಬೈಕ್ ಸವಾರರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರು- ಗುಬ್ಬಿ ಮಧ್ಯೆ ಬೆಣಚಿಗೆರೆ ರೈಲ್ವೆ ಕ್ರಾಸ್ನಲ್ಲಿ ಬುಧವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 73ರಿಂದ ಬೆಣಚಿಗೆರೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಮುಚ್ಚಿದ್ದ ರೈಲ್ವೆ ಗೇಟ್ಗೆ ಡಿಕ್ಕಿಹೊಡೆದ ಪರಿಣಾಮ ಒಬ್ಬ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.</p>.<p>ಮತ್ತೊಬ್ಬ ಸವಾರ ಬೈಕಿನಲ್ಲಿಯೇ ಹೆದ್ದಾರಿಗೆ ಮರಳಿ ಪತ್ರೆ ಮತ್ತಿಘಟ್ಟದ ಬಳಿ ಬೈಕ್ ನಿಲ್ಲಿಸಿ ಪರಾರಿಯಾಗಿದ್ದಾನೆ.</p>.<p>ಬೈಕ್ ಸವಾರರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>