<p><strong>ಹುಳಿಯಾರು</strong>: ಸಮೀಪದ ಮತಿಘಟ್ಟ ಬಳಿಯ ಸಾಲುಮರಪಾಳ್ಯ ಗೇಟ್ ನಲ್ಲಿ ಭಾನುವಾರ ಬೈಕ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಭರಣಾಪುರ ಗ್ರಾಮದ ಗೋಪಿನಾಥ್(45), ಪುಷ್ಪಾವತಿ(40) ಮೃತರು. ಮತಿಘಟ್ಟ ಗ್ರಾಮಕ್ಕೆ ಬಂದು ವಾಪಸ್ ಹೋಗುವಾಗ ಘಟನೆ ಸಂಭವಿಸಿದೆ. ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು</strong>: ಸಮೀಪದ ಮತಿಘಟ್ಟ ಬಳಿಯ ಸಾಲುಮರಪಾಳ್ಯ ಗೇಟ್ ನಲ್ಲಿ ಭಾನುವಾರ ಬೈಕ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಭರಣಾಪುರ ಗ್ರಾಮದ ಗೋಪಿನಾಥ್(45), ಪುಷ್ಪಾವತಿ(40) ಮೃತರು. ಮತಿಘಟ್ಟ ಗ್ರಾಮಕ್ಕೆ ಬಂದು ವಾಪಸ್ ಹೋಗುವಾಗ ಘಟನೆ ಸಂಭವಿಸಿದೆ. ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>