ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಮುಖಂಡ ಸುರೇಶ್, ಸಂಘದ ಉಪಾಧ್ಯಕ್ಷೆ ಎಂ.ಕಾತ್ಯಾಯಿನಿ, ಕಾರ್ಯದರ್ಶಿ ಬಿ.ಸಿ.ಅಶೋಕ್ಕುಮಾರ್, ನಿರ್ದೇಶಕರಾದ ರೇಣುಕಾ ಮೂರ್ತಿ, ಬೋರಲಿಂಗೇಗೌಡ, ಶಂಕರಮೂರ್ತಿ, ಕಾಂತರಾಜ್, ತಮ್ಮಯ್ಯ, ಯೋಗಾನಂದ ಮೂರ್ತಿ, ದಾಸಪ್ಪ, ಟಿ.ಸಿ.ಶೈಲಜಾ, ಪಿ.ಹೇಮಾ ಮೊದಲಾದವರು ಪಾಲ್ಗೊಂಡಿದ್ದರು.