<p><strong>ಮಧುಗಿರಿ:</strong> ಪುರಸಭೆಯ 13ನೇ ವಾರ್ಡ್ ಸದಸ್ಯರಾಗಿ ಕಾಂಗ್ರೆಸ್ನ ಎಂ.ಶ್ರೀಧರ್ ಶನಿವಾರ ಆಯ್ಕೆಯಾದರು.</p>.<p>ಸದಸ್ಯ ನರಸಿಂಹಮೂರ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ 27ರಂದು ಚುನಾವಣೆ ನಡೆದಿತ್ತು.</p>.<p>ಶ್ರೀಧರ್ 386 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಎಂ.ಆರ್. ಸುರೇಶ್ ಚಂದ್ರ 217 ಮತ ಪಡೆದರು. ಮೂರು ಮತ ನೋಟಕ್ಕೆ ಚುನಾವಣೆಯಾಗಿವೆ.</p>.<p>ಶ್ರೀಧರ್ ಮಾತನಾಡಿ, ವಾರ್ಡ್ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಸದಸ್ಯರಾದ ಮಂಜುನಾಥ ಆಚಾರ್, ಮಂಜುನಾಥ, ಅಲೀಂ, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ಪುರಸಭೆಯ 13ನೇ ವಾರ್ಡ್ ಸದಸ್ಯರಾಗಿ ಕಾಂಗ್ರೆಸ್ನ ಎಂ.ಶ್ರೀಧರ್ ಶನಿವಾರ ಆಯ್ಕೆಯಾದರು.</p>.<p>ಸದಸ್ಯ ನರಸಿಂಹಮೂರ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ 27ರಂದು ಚುನಾವಣೆ ನಡೆದಿತ್ತು.</p>.<p>ಶ್ರೀಧರ್ 386 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಎಂ.ಆರ್. ಸುರೇಶ್ ಚಂದ್ರ 217 ಮತ ಪಡೆದರು. ಮೂರು ಮತ ನೋಟಕ್ಕೆ ಚುನಾವಣೆಯಾಗಿವೆ.</p>.<p>ಶ್ರೀಧರ್ ಮಾತನಾಡಿ, ವಾರ್ಡ್ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಸದಸ್ಯರಾದ ಮಂಜುನಾಥ ಆಚಾರ್, ಮಂಜುನಾಥ, ಅಲೀಂ, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>