ತುಮಕೂರಿನಲ್ಲಿ ಸೋಮವಾರ ನಡೆದ ಕರ ಸೇವಕರ ಮಿಲನ ಕಾರ್ಯಕ್ರಮದಲ್ಲಿ ಇಟ್ಟಿಗೆಗಳಿಗೆ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಸೊಗಡು ಶಿವಣ್ಣ ಕರ ಸೇವಕ ಸಂಪಿಗೆ ಶ್ರೀಧರ್ ಇತರರು ಹಾಜರಿದ್ದರು
ತುಮಕೂರಿನ ಶೆಟ್ಟಿಹಳ್ಳಿಗೇಟ್ನಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಭಜನಾ ಕಾರ್ಯಕ್ರಮ ನೆರವೇರಿತು
ತುಮಕೂರಿನ ಕೆ.ಆರ್.ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಸೋಮವಾರ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು