‘ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಸಂಬಂಧ ತಾಂತ್ರಿಕ ಸಮಿತಿ ರಚಿಸಿ ವರದಿ ಪಡೆಯಲು ಶಾಸಕರಾದ ಬಿ.ಸುರೇಶ್ಗೌಡ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್ಬಾಬು ಒಪ್ಪಿಕೊಂಡಿದ್ದಾರೆ. ಇನ್ನೂ ಸಮಿತಿ ರಚನೆಯಾಗಿಲ್ಲ. ಶಿವಕುಮಾರ್ ಅವರಿಗೆ ಭಾನುವಾರ ನೆನಪು ಮಾಡಿದ್ದೇನೆ. ಸಮಿತಿ ನೀಡುವ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.