ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆರೆಯ ಕೂಗು: ಶೆಟ್ಟಿಹಳ್ಳಿ ಕೆರೆ ನಿರ್ವಹಣೆಯೇ ಸವಾಲು

ಅಭಿವೃದ್ಧಿ ಕೆಲಸ ಅರ್ಧಂಬರ್ಧ, ಎಚ್ಚೆತ್ತುಕೊಳ್ಳದ ಮಹಾನಗರ ಪಾಲಿಕೆ
Published : 4 ಜೂನ್ 2024, 2:18 IST
Last Updated : 4 ಜೂನ್ 2024, 2:18 IST
ಫಾಲೋ ಮಾಡಿ
Comments
ಶೆಟ್ಟಿಹಳ್ಳಿ ಕೆರೆ ಏರಿಯ ಬಳಿ ಪ್ಲಾಸ್ಟಿಕ್‌ಗೆ ಬೆಂಕಿ ಹಚ್ಚಿ ಸುಟ್ಟಿರುವುದು
ಶೆಟ್ಟಿಹಳ್ಳಿ ಕೆರೆ ಏರಿಯ ಬಳಿ ಪ್ಲಾಸ್ಟಿಕ್‌ಗೆ ಬೆಂಕಿ ಹಚ್ಚಿ ಸುಟ್ಟಿರುವುದು
ವಾಯು ವಿಹಾರಕ್ಕೆ ಅವಕಾಶ
ಒತ್ತುವರಿ ತೆರವುಗೊಳಿಸಿ ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವುಗೊಳಿಸಬೇಕು. ಕೆರೆಯ ಜಾಗ ಅತಿಕ್ರಮ ಮಾಡಿಕೊಂಡವರ ವಿರುದ್ಧ ಕ್ರಮಕೈಗೊಳ್ಳಬೇಕು. ಮುಂದೆ ಯಾರೂ ಇಂತಹ ಕೆಲಸಕ್ಕೆ ಕೈ ಹಾಕದಂತೆ ನೋಡಿಕೊಳ್ಳಬೇಕು.
-ಶ್ರೀಕಾಂತ್‌, ಶೆಟ್ಟಿಹಳ್ಳಿ
ಕೆರೆಯ ಬಳಿ ಅಗತ್ಯ ಸೌಲಭ್ಯ ಕಲ್ಪಿಸಿ ಸಾರ್ವಜನಿಕರ ಓಡಾಟಕ್ಕೆ ಅವಕಾಶ ನೀಡಬೇಕು. ಬೆಳಗ್ಗೆ ಸಂಜೆ ವಾಯು ವಿಹಾರಕ್ಕೆ ಅನುಕೂಲ ಮಾಡಿಕೊಡಬೇಕು. ಅಧಿಕಾರಿಗಳು ಆಗಾಗ ಇತ್ತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
-ನಾಗಭೂಷಣ್‌, ಶೆಟ್ಟಿಹಳ್ಳಿ
ನಿರ್ವಹಣೆಗೆ ಒತ್ತು ಕೊಡಿ ಕೆರೆಯ ನಿರ್ವಹಣೆಗೆ ಒತ್ತು ನೀಡಬೇಕು. ನಗರದ ಕಸವನ್ನು ಕೆರೆಯ ಏರಿಯ ಮೇಲೆ ಸುರಿಯುತ್ತಿದ್ದಾರೆ. ಇದನ್ನು ತಡೆದು ಕಸ ಹಾಕುವವರಿಗೆ ದಂಡ ವಿಧಿಸಬೇಕು. ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಸಂರಕ್ಷಿಸಬೇಕು.
-ಸಿದ್ದರಾಜು, ಶೆಟ್ಟಿಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT