<p>ಕುಣಿಗಲ್: ತಾಲ್ಲೂಕಿನ ಅವರೆಗೆರೆ ಗ್ರಾಮದ ಬಳಿ ಭಾನುವಾರ ಬೈಕ್ಗೆ ನಾಯಿ ಅಡ್ಡ ಬಂದ ಪರಿಣಾಮ ಆಯತಪ್ಪಿ ಬಿದ್ದು ಹಿಂಬದಿ ಸವಾರ ಮರಿಸೋಮ್ಮನ ಹಳ್ಳಿಯ ಚೇತನ್ (24) ಮೃತಪಟ್ಟಿದ್ದಾರೆ.</p>.<p>ಚೇತನ್ ಸ್ನೇಹಿತ ಶಿವರಾಜ್ ಜತೆ ತಾಲ್ಲೂಕಿನ ಹುಲಿವಾನ ಗ್ರಾಮದ ದೇವತಾ ಕಾರ್ಯಕ್ಕೆ ಹೋಗುವಾಗ ಅಪಘಾತ ನಡೆದಿದೆ. ಬೈಕ್ ಚಾಲಕ ಸಹ ಗಾಯಗೊಂಡಿದ್ದಾರೆ.</p>.<p>ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ತಾಲ್ಲೂಕಿನ ಅವರೆಗೆರೆ ಗ್ರಾಮದ ಬಳಿ ಭಾನುವಾರ ಬೈಕ್ಗೆ ನಾಯಿ ಅಡ್ಡ ಬಂದ ಪರಿಣಾಮ ಆಯತಪ್ಪಿ ಬಿದ್ದು ಹಿಂಬದಿ ಸವಾರ ಮರಿಸೋಮ್ಮನ ಹಳ್ಳಿಯ ಚೇತನ್ (24) ಮೃತಪಟ್ಟಿದ್ದಾರೆ.</p>.<p>ಚೇತನ್ ಸ್ನೇಹಿತ ಶಿವರಾಜ್ ಜತೆ ತಾಲ್ಲೂಕಿನ ಹುಲಿವಾನ ಗ್ರಾಮದ ದೇವತಾ ಕಾರ್ಯಕ್ಕೆ ಹೋಗುವಾಗ ಅಪಘಾತ ನಡೆದಿದೆ. ಬೈಕ್ ಚಾಲಕ ಸಹ ಗಾಯಗೊಂಡಿದ್ದಾರೆ.</p>.<p>ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>