ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಸುಧಾರಿಸದ ಇಂದಿರಾ ಕ್ಯಾಂಟೀನ್‌

ಮೈಲಾರಿ ಲಿಂಗಪ್ಪ
Published : 10 ಆಗಸ್ಟ್ 2024, 6:29 IST
Last Updated : 10 ಆಗಸ್ಟ್ 2024, 6:29 IST
ಫಾಲೋ ಮಾಡಿ
Comments
ನೀರಿನ ಸಮಸ್ಯೆ ತುಂಬಾ ಇದೆ. ಕ್ಯಾಂಟೀನ್‌ನಲ್ಲಿ ಸ್ವಚ್ಛತೆ ಇರುವುದಿಲ್ಲ. ತಟ್ಟೆ ಸರಿಯಾಗಿ ತೊಳೆಯುವುದಿಲ್ಲ. ನೀರು ಕುಡಿಯಲು ಲೋಟದ ವ್ಯವಸ್ಥೆ ಮಾಡಿಲ್ಲ. ಇಂತಹ ಸಣ್ಣ–ಪುಟ್ಟ ಸಮಸ್ಯೆಗಳನ್ನು ಸರಿಪಡಿಸಬೇಕು.
ವಿನಯ್, ಆಟೊ ಚಾಲಕ
ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳು, ಸಾರ್ವಜನಿಕರು ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ತಿನ್ನುತ್ತಾರೆ. ಗುಣಮಟ್ಟದ ಆಹಾರ ಪೂರೈಸಲು ಆದ್ಯತೆ ನೀಡಬೇಕು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕುಳಿತು ತಿನ್ನಲು ಆಸನದ ವ್ಯವಸ್ಥೆ ಮಾಡಿದರೆ ಉತ್ತಮ
ಶಶಾಂಕ್‌, ವಿದ್ಯಾರ್ಥಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT