ನೀರಿನ ಸಮಸ್ಯೆ ತುಂಬಾ ಇದೆ. ಕ್ಯಾಂಟೀನ್ನಲ್ಲಿ ಸ್ವಚ್ಛತೆ ಇರುವುದಿಲ್ಲ. ತಟ್ಟೆ ಸರಿಯಾಗಿ ತೊಳೆಯುವುದಿಲ್ಲ. ನೀರು ಕುಡಿಯಲು ಲೋಟದ ವ್ಯವಸ್ಥೆ ಮಾಡಿಲ್ಲ. ಇಂತಹ ಸಣ್ಣ–ಪುಟ್ಟ ಸಮಸ್ಯೆಗಳನ್ನು ಸರಿಪಡಿಸಬೇಕು.
ವಿನಯ್, ಆಟೊ ಚಾಲಕ
ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳು, ಸಾರ್ವಜನಿಕರು ಇಂದಿರಾ ಕ್ಯಾಂಟೀನ್ನಲ್ಲಿ ತಿಂಡಿ ತಿನ್ನುತ್ತಾರೆ. ಗುಣಮಟ್ಟದ ಆಹಾರ ಪೂರೈಸಲು ಆದ್ಯತೆ ನೀಡಬೇಕು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕುಳಿತು ತಿನ್ನಲು ಆಸನದ ವ್ಯವಸ್ಥೆ ಮಾಡಿದರೆ ಉತ್ತಮ