<p><strong>ಉಡುಪಿ:</strong> ಅಂಗವಿಕಲರಿಗೆ ಸರ್ಕಾರ ನೀಡುತ್ತಿರುವ ಮಾಸಾಶನವನ್ನು ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<p>ದಿವ್ಯಾಂಗರ ರಕ್ಷಣಾ ಸಮಿತಿಯ ವಿಜಯ್ ಕೊಡವೂರು ಮಾತನಾಡಿ, ರಾಜ್ಯದಲ್ಲಿ ಅಂಗವಿಕಲ ಹಕ್ಕುಗಳ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರವನ್ನು ಕುಂದಾಪುರದ ನಾಡಾದಲ್ಲಿ ಗುರುತಿಸಲಾದ ಸ್ಥಳದಲ್ಲಿ ನಿರ್ಮಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.</p><p></p><p>ಮಂಜುನಾಥ ಹೆಬ್ಬಾರ್, ರವೀಂದ್ರ ಹೆಮ್ಮಾಡಿ, ವೆಂಕಟೇಶ್, ಹರೀಶ್ ಶೆಟ್ಟಿ ಪಾಲ್ಗೊಂಡಿದ್ದರು.</p>.<p>ಪ್ರತಿಭಟನಾ ಸಭೆಗೂ ಮೊದಲು ಮಣಿಪಾಲದ ಕಾಯಿನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಅಂಗವಿಕಲರಿಗೆ ಸರ್ಕಾರ ನೀಡುತ್ತಿರುವ ಮಾಸಾಶನವನ್ನು ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<p>ದಿವ್ಯಾಂಗರ ರಕ್ಷಣಾ ಸಮಿತಿಯ ವಿಜಯ್ ಕೊಡವೂರು ಮಾತನಾಡಿ, ರಾಜ್ಯದಲ್ಲಿ ಅಂಗವಿಕಲ ಹಕ್ಕುಗಳ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರವನ್ನು ಕುಂದಾಪುರದ ನಾಡಾದಲ್ಲಿ ಗುರುತಿಸಲಾದ ಸ್ಥಳದಲ್ಲಿ ನಿರ್ಮಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.</p><p></p><p>ಮಂಜುನಾಥ ಹೆಬ್ಬಾರ್, ರವೀಂದ್ರ ಹೆಮ್ಮಾಡಿ, ವೆಂಕಟೇಶ್, ಹರೀಶ್ ಶೆಟ್ಟಿ ಪಾಲ್ಗೊಂಡಿದ್ದರು.</p>.<p>ಪ್ರತಿಭಟನಾ ಸಭೆಗೂ ಮೊದಲು ಮಣಿಪಾಲದ ಕಾಯಿನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>