ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ನಲ್ಲಿ (ಜಿಸಿಪಿಎಎಸ್) ಗಾಂಧಿ ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದು ಒಳ್ಳೆಯದು, ಅದನ್ನು ಮುಂದುವರಿಸಿಕೊಂಡು ಹೋಗಬೇಕು ಮತ್ತು ಪ್ರಸ್ತುತ ಜಗತ್ತಿನಲ್ಲಿ ಗಾಂಧಿಯ ನೈತಿಕತೆಯು ಮಹತ್ವದ್ದಾಗಿದೆ ಎಂದು ಹೇಳಿದರು.