ಉಪಾಧ್ಯಕ್ಷ ಮಹಾಬಲ ಕುಂದರ್, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನಾಥ ಶೆಟ್ಟಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್, ಧಾರ್ಮಿಕ ಮುಖಂಡ ಮಾಧವ ಉಪಾಧ್ಯ, ಕೋಡಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಖಾರ್ವಿ, ಕೋಡಿ ಕನ್ಯಾಣ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಮೆಂಡನ್, ಪಿಡಿಒ ರವೀಂದ್ರ ರಾವ್, ಸದಸ್ಯ ಕೃಷ್ಣ ಪೂಜಾರಿ ಪಿ, ಬೈಂದೂರು ಕಾಮಾಕ್ಷಿ ಸೌಹಾರ್ದ ಸಹಕಾರಿ ಸಂಘದ ಸಿಇಒ ಶ್ರೀನಿವಾಸ, ಭಾರತ್ ವಿಕಾಸ್ ಸೌಹಾರ್ದ ಸಹಕಾರಿಯ ಸಿಇಒ ರಾಜು, ಹಂದಟ್ಟು ಕಾಮಧೇನು ಸಹಕಾರಿ ಸಂಘದ ಸಿಇಒ ಸತೀಶ ನಾಯ್ಕ, ಅಗ್ರಜ ಸೌಹಾರ್ದ ಸಹಕಾರಿ ಸಂಘದ ಸಿಇಒ ಗಣೇಶ ಕೋಟ್ಯಾನ್, ಗಂಗೊಳ್ಳಿ ಪಂಚಗಂಗಾವಳಿ ಸೌಹಾರ್ದ ಸಹಕಾರಿ ಸಂಘದ ಸಿಇಒ ಸುಬ್ರಹ್ಮಣ್ಯ, ಉಪ್ಪುಂದ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಿಇಒ ಸುಧಾಕರ, ಸಾಸ್ತಾನ ಸನ್ನಿಧಿ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಸಿಇಒ ಸುದರ್ಶನ, ಮಣಿಪಾಲ ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಸಿಇಒ ಭುವನೇಶ ಪ್ರಭು, ಜಿಲ್ಲಾ ಸೌಹಾರ್ದ ಒಕ್ಕೂಟದ ಸಿಇಒ ಲೋಹಿತ್ ಸಾಲಿಯಾನ್, ಆತ್ಮಿಕ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಘುರಾಮ ಮರಕಾಲ ಇದ್ದರು. ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ಸಿಇಒ ರಾಘವೇಂದ್ರ ಕರ್ಕೇರ ನಿರೂಪಿಸಿದರು.