ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಸಾಕಷ್ಟು ಆಸ್ತಿ ಪಾಸ್ತಿ ನಷ್ಟವಾದರೂ ಸಚಿವೆ ಜಿಲ್ಲೆಗೆ ಬಂದು ಪರಿಶೀಲನೆ ಮಾಡಿ ಪರಿಹಾರ ವಿತರಣೆ ಮಾಡಿಲ್ಲ. ಕಡಲ್ಕೊರೆತ ಸಮಸ್ಯೆ, ಡೆಂಗಿ, ಮಲೇರಿಯ ಸಹಿತ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದೊಂದಿಗೆ ಯಾವುದೇ ಸಭೆ ನಡೆಸಿಲ್ಲ ಎಂದಿದ್ದಾರೆ.