ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ| ಮುಗಿಯದ ಕಾಮಗಾರಿ; ನಿಲ್ಲದ ತೊಡಕು

ಪಂಜಿಮಾರು ಮುಖ್ಯ ರಸ್ತೆಯಲ್ಲಿ ಹೊಂಡಗಳು ತುಂಬಿದ್ದು ವಾಹನ ಸವಾರರ ಪಡಿಪಾಟಲು
Published : 16 ಜುಲೈ 2024, 5:03 IST
Last Updated : 16 ಜುಲೈ 2024, 5:03 IST
ಫಾಲೋ ಮಾಡಿ
Comments
ಪಂಜಿಮಾರು ಮುಖ್ಯ ರಸ್ತೆಯ ಸ್ಥಿತಿ
ಪಂಜಿಮಾರು ಮುಖ್ಯ ರಸ್ತೆಯ ಸ್ಥಿತಿ
ಎಂಟು ತಿಂಗಳು ಕಳೆದರೂ ಗುತ್ತಿಗೆದಾರರು ಪಂಜಿಮಾರು ಸಮೀಪ ರಸ್ತೆಯ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂಬುದು ಬೇಸರದ ವಿಷಯ. ಮಳೆಗಾಲದಲ್ಲಿ ಇಲ್ಲಿ ಸಮಸ್ಯೆ ಆಗಬಹುದು ಎಂದು ತಿಳಿದಿದ್ದರೂ ಕಾಳಜಿ ವಹಿಸಲಿಲ್ಲ. ಹೀಗಾಗಿ ಈ ರಸ್ತೆ ಅಪಘಾತಕ್ಕೆ ಆಹ್ವಾನ ನೀಡುತ್ತಿದೆ.
ರಮೇಶ್ ಪೂಜಾರಿ ಗ್ರಾಮಸ್ಥ
ಮಳೆ ಆರಂಭಗೊಂಡ ನಂತರ ಈ ರಸ್ತೆಯಲ್ಲಿ ಸಂಚಾರಿಸಲು ಆಗುತ್ತಿಲ್ಲ. ಅಧಿಕಾರಿಗಳ ಬಳಿ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಮಳೆಗಾಲ ಮುಗಿಯುವವರೆಗೂ ಕಾಮಗಾರಿ ಪೂರ್ಣಗೊಳ್ಳುವುದು ಅನುಮಾನ.
ಕೆ.ಆರ್. ಪಾಟ್ಕರ್ ಶಿರ್ವ ಗ್ರಾಮ ಪಂಚಾಯಿತಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT