ಮೈಸೂರು ಆಕಾಶವಾಣಿ ನಿರ್ವಾಹಕರಾಗಿರುವ ಅವರು, ‘ಕೆಂಡ ಸಂಪಿಗೆ’ ಅಂತರ್ಜಾಲ ಪತ್ರಿಕೆಯ ಗೌರವ ಸಂಪಾದಕರು. ಏಪ್ರಿಲ್ 24ರಂದು ಶಿರಸಿಯಲ್ಲಿ ನಡೆಯುವ ಬಿ.ಎಚ್.ಶ್ರೀಧರರ ಜನ್ಮ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಾಹಿತ್ಯ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಡಾ.ಟಿ.ನಾರಾಯಣ ಭಟ್ಟ, ಕಾರ್ಯಾಧ್ಯಕ್ಷ ರಾಜಶೇಖರ ಹೆಬ್ಬಾರ್ ತಿಳಿಸಿದ್ದಾರೆ.