ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಟ್ಕಳ | ಮನೆಮಂದಿಯ ನಿದ್ರೆ ಕೆಡಿಸಿದ ಜೋರಾದ ಮಳೆ: ಮತ್ತೆ ಗುಡ್ಡ ಕುಸಿಯುವ ಆತಂಕ

Published : 18 ಜುಲೈ 2024, 5:54 IST
Last Updated : 18 ಜುಲೈ 2024, 5:54 IST
ಫಾಲೋ ಮಾಡಿ
Comments
ಪರ್ಯಾಯ ವ್ಯವಸ್ಥೆ ಕಲ್ಪಿಸಿ :
ಮಳೆಗಾಲ ಆರಂಭವಾದ ನಂತರ ಸ್ಥಳೀಯ ತಹಶೀಲ್ದಾರ್‌ ಕಚೇರಿಯಿಂದ ಮನೆ ಖಾಲಿ ಮಾಡುವಂತೆ ನೋಟಿಸ್‌ ನೀಡಿ ತೆರಳುತ್ತಾರೆ. ಕಳೆದ ಎರಡು ವರ್ಷಗಳಿಂದ ನಮಗೆ ಪರ್ಯಾಯ ಜಾಗ ಕಲ್ಪಿಸಿಕೊಡುವಂತೆ ತಾಲ್ಲೂಕು ಆಡಳಿತಕ್ಕೆ ಮನವಿ ಮಾಡುತಿದ್ದೇವೆ. ಆದರೆ ತಾಲ್ಲೂಕು ಆಡಳಿತ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಪರ್ಯಾಯ ವ್ಯವಸ್ಥೆ ಇಲ್ಲದೇ ನಾವು ತೆರಳುವುದು ಎಲ್ಲಿಗೆ ಎಂದು ಪ್ರಶ್ನಿಸುತ್ತಾರೆ ಮುಟ್ಟಳ್ಳಿ ನಿವಾಸಿ ಲೊಕೇಶ ಶನಿಯಾರ ನಾಯ್ಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT