ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಕಲಿ ವಿದ್ಯಾರ್ಥಿಗಳ ಹೆಸರಲ್ಲಿ ಹಣ ದುರುಪಯೋಗ: ತನಿಖೆಗೆ ಜಿ.ಪಂ ಸಿಇಒ ಆದೇಶ

ಸಮಾಜ ಕಲ್ಯಾಣ ಇಲಾಖೆ; ನಕಲಿ ವಿದ್ಯಾರ್ಥಿಗಳ ಹೆಸರಲ್ಲಿ ಹಣ ದುರುಪಯೋಗ
Published : 6 ಸೆಪ್ಟೆಂಬರ್ 2024, 6:05 IST
Last Updated : 6 ಸೆಪ್ಟೆಂಬರ್ 2024, 6:05 IST
ಫಾಲೋ ಮಾಡಿ
Comments
ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಣ ದುರ್ಬಳಕೆಯಾಗಿರುವ ಕುರಿತು ವಿಚಾರಣೆ ನಡೆಸುತ್ತೇವೆ. ತನಿಖಾ ವರದಿ ಆಧಾರದ ಮೇಲೆ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು
ರಿಷಿ ಆನಂದ್ಸಿಇಒಜಿಲ್ಲಾ ಪಂಚಾಯ್ತಿ ವಿಜಯಪುರ 
ಸಂಜು ಕಂಬಾಗಿ
ಸಂಜು ಕಂಬಾಗಿ
ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಹಣವನ್ನು ನುಂಗಿರುವ ಅಧಿಕಾರಿ ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮಕೈಗೊಳ್ಳದೇ ಇದ್ದರೇ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು
ಸಂಜು ಕಂಬಾಗಿಜಿಲ್ಲಾ ಪ್ರಧಾನ ಸಂಚಾಲಕ ಡಿಎಸ್‌ಎಸ್‌
ಅಕ್ಷಯ ಕುಮಾರ ಅಜಮನಿ
ಅಕ್ಷಯ ಕುಮಾರ ಅಜಮನಿ
ಸಮಾಜ ಕಲ್ಯಾಣ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಜಿಲ್ಲಾಧಿಕಾರಿ ಜಿಲ್ಲಾ ಪಂಚಾಯ್ತಿ ಸಿಇಒ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಕ್ರಮಕೈಗೊಳ್ಳಬೇಕು ಇಲ್ಲವಾದರೆ. ದಲಿತ ವಿದ್ಯಾರ್ಥಿ ಪರಿಷತ್‌ ಹೋರಾಟ ನಡೆಸಲಿದೆ  
ಅಕ್ಷಯ ಕುಮಾರ ಅಜಮನಿಜಿಲ್ಲಾ ಸಂಚಾಲಕ ದಲಿತ ವಿದ್ಯಾರ್ಥಿ ಪರಿಷತ್
ಸಾಕಷ್ಟು ಪುರಾವೆ ಲಭ್ಯ: ಮಾನವರ
‘ಪ್ರಕರಣದ ತನಿಖೆಗೆ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಹಣ ದುರುಪಯೋಗವಾಗಿರುವ ಬಗ್ಗೆ ಸಾಕಷ್ಟು ಪುರಾವೆಗಳ ಜೊತೆಗೆ ಅನುಮಾನಗಳು ಕಂಡುಬಂದಿವೆ. ಎರಡು ದಿನ ಕಾಯಿರಿ ಹಣ ದುರುಪಯೋಗ ಮಾಡಿದ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಂಡು ಎಷ್ಟು ಫಲಾನುಭವಿಗಳ ಹಣ ದುರುಪಯೋಗವಾಗಿದೆ ಎಂಬ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT