ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುದ್ದೇಬಿಹಾಳ | ಪುರಸಭೆ: ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?

ಕಾಂಗ್ರೆಸ್ ಹೈಕಮಾಂಡ್‌ನತ್ತ ಎಲ್ಲರ ಚಿತ್ತ:  ಮೂಲ ಕಾಂಗ್ರೆಸ್ಸಿಗರಿಗೋ, ವಲಸಿಗರಿಗೆ ಮಣೆಯೋ
ಶಂಕರ ಈ.ಹೆಬ್ಬಾಳ
Published : 11 ಸೆಪ್ಟೆಂಬರ್ 2024, 4:54 IST
Last Updated : 11 ಸೆಪ್ಟೆಂಬರ್ 2024, 4:54 IST
ಫಾಲೋ ಮಾಡಿ
Comments
ಕಾಂಗ್ರೆಸ್ ಪಕ್ಷದಿಂದ ನಮಗೆ ಯಾವ ಸೂಚನೆ ಬರುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇವೆ. ನಮ್ಮಿಬ್ಬರ ಮಧ್ಯೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಇರುವುದು ಸತ್ಯ. ಆದರೆ ಪಕ್ಷದ ಹೈಕಮಾಂಡ್ ಸೂಚನೆಗೆ ತಲೆ ಬಾಗುತ್ತೇವೆ.
ಮಹಿಬೂಬ ಗೊಳಸಂಗಿ ರಿಯಾಜ್‌ಅಹ್ಮದ ಢವಳಗಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು
ಅಲ್ಪಸಂಖ್ಯಾತರಿಗೆ ಆದ್ಯತೆ ಕೊಡಬೇಕು ಎಂಬ ಹಿನ್ನೆಲೆಯಲ್ಲಿ ಮೂಲ ಕಾಂಗ್ರೆಸ್ ಸದಸ್ಯರಿಗೆ ಅಥವಾ ವಲಸಿಗ ಕಾಂಗ್ರೆಸ್ ಸದಸ್ಯರಿಗೆ ಆದ್ಯತೆ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ.
ಗುರು ತಾರನಾಳಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT