ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಬಸವರಾಜ ಮಣೂರಗೆ ನಾಟಕ ಅಕಾಡೆಮಿ ಪ್ರಶಸ್ತಿ

Published : 9 ಸೆಪ್ಟೆಂಬರ್ 2024, 16:13 IST
Last Updated : 9 ಸೆಪ್ಟೆಂಬರ್ 2024, 16:13 IST
ಫಾಲೋ ಮಾಡಿ
Comments

ವಿಜಯಪುರ: ಜಿಲ್ಲೆಯ ವೃತ್ತಿರಂಗಭೂಮಿ ಕಲಾವಿದ ಬಸವರಾಜ ಯಮನಪ್ಪ ಮಣೂರ (ಯಾಳವಾರ) ಅವರು ಕರ್ನಾಟಕ ನಾಟಕ ಅಕಾಡೆಮಿಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದೇ 19 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ಪ್ರಶಸ್ತಿಯು ₹25 ಸಾವಿರ ನಗದು ಪುರಸ್ಕಾರವನ್ನು ಒಳಗೊಂಡಿದೆ.

ಕಲಾವಿದ ಬಸವರಾಜ ಮಣೂರ ಮೂಲತಃ ಬಸವನ ಬಾಗೇವಾಡಿ ತಾಲ್ಲೂಕಿನ ಯಾಳವಾರ ಗ್ರಾಮದವರಾಗಿದ್ದು, 1980 ರಲ್ಲಿ ರಂಗಭೂಮಿ ಪ್ರವೇಶಿಸಿ ಕಲಾಸೇವೆಯಲ್ಲಿ ತೊಡಗಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT