ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಕೃಷ್ಣಮೃಗಗಳ ಸಂರಕ್ಷಣೆಗೆ ಯೋಜನೆ

‘ಭೀಮಾ ತೀರ’ದಲ್ಲಿ ಮೀಸಲು ಪ್ರದೇಶ ನಿರ್ಮಾಣಕ್ಕೆ ಪ್ರಸ್ತಾವ
Published : 25 ಜುಲೈ 2024, 5:49 IST
Last Updated : 25 ಜುಲೈ 2024, 5:49 IST
ಫಾಲೋ ಮಾಡಿ
Comments
ಕೃಷ್ಣ ಮೃಗಗಳ ಸಂರಕ್ಷಣೆಗೆ ಮೀಸಲು ಪ್ರದೇಶ ಅಭಿವೃದ್ಧಿಪಡಿಸುವ ಗುರಿಯಿದೆ. ಕಂದಾಯ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು.
–ಶಿವಶರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿಜಯಪುರ
ಕೃಷ್ಣ ಮೃಗಗಳನ್ನು ಜೇವೂರಿನ ರೇವಣಸಿದ್ದೇಶ್ವರ ದೇವರ ಪ್ರತಿನಿಧಿಗಳು ಎಂದು ಈ ಭಾಗದ ಜನರು ನಂಬಿದ್ದಾರೆ. ಹೀಗಾಗಿ ಅವುಗಳಿಗೆ ಯಾರೂ ತೊಂದರೆ ನೀಡಿಲ್ಲ.
–ಭಾಗ್ಯವಂತ್ ಮಸೂದಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT