ಬ್ರಿಲಿಯಂಟ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾನಾಗೌಡ ಬಿರಾದಾರ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ದರಿಕಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ. ಕವಡಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ. ಬೆಳಗಲ್ಲ, ಶಿಕ್ಷಣ ಸಂಯೋಜಕ ಎಸ್.ಎಸ್. ಹಿರೇಮಠ, ಬಿ.ಆರ್ಪಿ. ಕಾಶಿನಾಥ ಸಜ್ಜನ, ಸಿ.ಆರ್ಪಿ. ಆರ್.ಎಸ್.ಮೂರಮನ, ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಶಂಕರ ಕಟ್ಟಿಮನಿ, ಕಸ್ತೂರಿಬಾಯಿ ಹೆಬ್ಬಾಳ, ಜಂಗಮಯ್ಯ ಹಿರೇಮಠ, ಶಂಕ್ರೆಮ್ಮ ರಂಜಣಗಿ, ಪಿಡಿಒ ಪ್ರಭುಗೌಡ ಚನ್ನೂರ ಪಾಲ್ಗೊಂಡಿದ್ದರು.