ವಿಜಯ ದಶಮಿ ಬಳಿಕ ಸಿಎಂ ರಾಜೀನಾಮೆ ನೀಡುವರೆಂಬ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ರಾಜೀನಾಮೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಹೇಳಬೇಕು, ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡಾ’ ಎಂದು ಪ್ರಶ್ನಿಸಿದರು.