ತಾಳಿಕೋಟಿಯ ಪಶು ಆಸ್ಪತ್ರೆಗೆ ಭೇಟಿ ನೀಡಿ ಜಾನುವಾರುಗಳಿಗೆ ನೀಡುವ ಲಸಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಹಾಯಕ ಯೋಜನಾಧಿಕಾರಿ ಎ.ಬಿ. ಅಲ್ಲಾಪುರ, ತಹಶೀಲ್ದಾರ್ ಪ್ರೇಮಸಿಂಗ ಪವಾರ, ಟಿಎಚ್ಒ ಡಾ.ಸತೀಶ ತಿವಾರಿ, ಮಡಿಕೇಶ್ವರ ಹಾಗೂ ತಮದಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ, ಆರ್ಡಬ್ಲ್ಯೂಎಸ್ನ ಎಇಇ ಹಿರೇಗೌಡರ, ಹಿರೂರ ಗ್ರಾಮ ಪಂಚಾಯಿತಿ ಪಿಡಿಒ ಸಿ.ಎಸ್.ಮಠ, ಕೊಡಗಾನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನೀಲಕುಮಾರ ಕಿರಣಗಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಇದ್ದರು.