ನಾರಾಯಣಪುರ: ಬಸವಸಾಗರ ಜಲಾಶಯದಿಂದ ಬುಧವಾರ ರಾತ್ರಿ ಅಣೆಕಟ್ಟಿನ ಎರಡು ಕ್ರಸ್ಟಗೇಟ್ಗಳನ್ನು ತೆರೆದು 6,400 ಕ್ಯುಸೆಕ್ ಹಾಗೂ ಮುರಡೇಶ್ವರ ಜಲವಿದ್ಯುತ್ ಸ್ಥಾವರದ ಮೂಲಕ 4 ಸಾವಿರ ಕ್ಯುಸೆಕ್ ಸೇರಿ ಒಟ್ಟು 10,400 ಕ್ಯುಸೆಕ್ ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ ಆರ್.ಮಂಜುನಾಥ ತಿಳಿಸಿದರು.