ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವಸಾಗರ: 30 ಸಾವಿರ ಕ್ಯುಸೆಕ್ ಒಳಹರಿವು

Published : 11 ಸೆಪ್ಟೆಂಬರ್ 2024, 16:05 IST
Last Updated : 11 ಸೆಪ್ಟೆಂಬರ್ 2024, 16:05 IST
ಫಾಲೋ ಮಾಡಿ
Comments

ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಬುಧವಾರ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರೀ ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರು ಬರುತ್ತಿದೆ. ಜಲಾಶಯದ 1 ಕ್ರಸ್ಟ್‌ ಗೇಟ್ ತೆರೆದು 9,480 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.

ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆ ಆಗುತ್ತಿರುವುದರಿಂದ ಬಸವಸಾಗರ ಜಲಾಶಯಕ್ಕೆ 30 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಒಳಹರಿವನ್ನು ಗಮನಿಸಿ ಕೃಷ್ಣಾನದಿಗೆ ನೀರು ಬಿಡಲಾಗುತ್ತದೆ.

ಸದ್ಯ ಜಲಾಶಯದಲ್ಲಿ 32.422 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT