ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ: ಬಿಸಿಲ ನಾಡಿನಲ್ಲಿ ತಂಪಿನ ಉದ್ಯಾನ

ಗುರುಮಠಕಲ್ ತಾಲ್ಲೂಕಿನ‌ ಕಾಳೆಬೆಳಗುಂದಿ ಗ್ರಾಮದ ಹೊರವಲಯದಲ್ಲಿದೆ ಸುಂದರ ಉದ್ಯಾನ
Published : 3 ಮಾರ್ಚ್ 2024, 5:31 IST
Last Updated : 3 ಮಾರ್ಚ್ 2024, 5:31 IST
ಫಾಲೋ ಮಾಡಿ
Comments
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ‌ ಕಾಳೆಬೆಳಗುಂದಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಿರುವ ಸುಂದರ ಉದ್ಯಾನವನ
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ‌ ಕಾಳೆಬೆಳಗುಂದಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಿರುವ ಸುಂದರ ಉದ್ಯಾನವನ
ಎನ್‌.ಕೆ.ಬಗಾಯತ್ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ ವಿಭಾಗ
ಎನ್‌.ಕೆ.ಬಗಾಯತ್ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ ವಿಭಾಗ
ಸಾಮಾಜಿಕ ಅರಣ್ಯ ವಿಭಾಗದಿಂದ ₹14 ಲಕ್ಷ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಕಾಳೆಬೆಳಗುಂದಿ ದೇವಸ್ಥಾನಗಳಿಗೆ ಬರುವ ಭಕ್ತರು ಇಲ್ಲಿಗೂ ಭೇಟಿ ನೀಡಿ ವಿಶ್ರಾಂತಿ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ
ಎನ್‌.ಕೆ.ಬಗಾಯತ್ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ ವಿಭಾಗ
ವನ್ಯಜೀವಿಗಳ ತಾಣ
ಅರಣ್ಯ ಇಲಾಖೆ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದಾಗ ಎಲ್ಲಿ ಪ್ರಾಣಿಗಳು ಬೇರೆಡೆ ಹೋಗುತ್ತವೆ ಎನ್ನುವ ಆತಂಕ ಇತ್ತು. ಆದರೆ ಈಗ ವನ್ಯ ಜೀವಿಗಳು ಹೆಚ್ಚಾಗಿವೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ. ಜಿಂಕೆ ಚಿಗರೆ ನವಿಲು ಅಳಿಲು ಪಾರಿವಾಳ ವಿವಿಧ ಜಾತಿಯ ಹಕ್ಕಿಗಳು ಕಾಡು ಹಂದಿ ನರಿ ತೋಳ ಮುಳ್ಳುಹಂದಿ ಮತ್ತಿತರ ಕಾಡು ಪ್ರಾಣಿ‍ಕ್ಷಿಗಳ ಆಶ್ರಯ ತಾಣವಾಗಿದೆ. ಉದ್ಯಾನ ವನದಲ್ಲಿರುವ ಗಿಡ ಮರಗಳಲ್ಲಿ ಪಕ್ಷಿಗಳು ಆಶ್ರಯ ಪಡೆದು ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತಿವೆ. ‘ಈಗ ಬೇಸಿಗೆ ಕಾಲ ಇರುವ ಕಾರಣ ಕಾಡಿನಲ್ಲಿರುವ ಪ್ರಾಣಿ ಪಕ್ಷಿಗಳಿಗೆ ನೀರಿನ ಕೊರತೆಯಾದಂತೆ ಟ್ಯಾಂಕರ್‌ ಮೂಲಕ ನೀರು ತೊಟ್ಟಿಗಳಲ್ಲಿ ಸಂಗ್ರಹ ಮಾಡಲಾಗುತ್ತಿದೆ. ಹಲವಾರು ಪ್ರಾಣಿ ಪಕ್ಷಿಗಳು ಪ್ರತಿನಿತ್ಯವೂ ತಿರುಗಾಡುತ್ತಿದ್ದು ಖುಷಿಯಾಗುತ್ತಿದೆ’ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಹೇಳುವ ಮಾತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT