ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ: ಸಿಎಂ ಆಪ್ತನಿಗೆ ಒಲಿದ ಅಧ್ಯಕ್ಷ ಸ್ಥಾನ, ಖರ್ಗೆ ಬೆಂಬಲಿಗರಿಗೆ ನಿರಾಸೆ

Published : 1 ಮಾರ್ಚ್ 2024, 6:07 IST
Last Updated : 1 ಮಾರ್ಚ್ 2024, 6:07 IST
ಫಾಲೋ ಮಾಡಿ
Comments
ಯಾದಗಿರಿ ಗುರುಮಠಕಲ್‌ ಮತಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು ಅಭಿಮಾನಿಗಳು ನಿರಾಶರಾಗಬಾರದು. ಎರಡನೇ ಅವಧಿಗೆ ನಮ್ಮ ಭಾಗದವರಿಗೆ ನಿಗಮ ಮಂಡಳಿಯಲ್ಲಿ ಆದ್ಯತೆ ಸಿಗಲಿದೆ
ಸಂಸ್ಯಾನ್‌ ಮಾಳಿಕೇರಿ ಕಾಂಗ್ರೆಸ್‌ ಮಾಧ್ಯಮ ವಕ್ತಾರ
ಲೋಕಸಭೆ ಚುನಾವಣೆ ಮೇಲೆ ಪರಿಣಾಮ?
ಜಿಲ್ಲೆಯ ನಾಲ್ಕು ಮತಕ್ಷೇತ್ರಗಳು ರಾಯಚೂರು ಲೋಕಸಭೆಯ ಎರಡು ಕ್ಷೇತ್ರಕ್ಕೆ ಹಂಚಿಕೆಯಾಗಿವೆ. ಯಾದಗಿರಿ ಸುರಪುರ ಶಹಾಪುರ ರಾಯಚೂರು ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟರೆ ಗುರುಮಠಕಲ್‌ ಮತಕ್ಷೇತ್ರ ಕಲಬುರಗಿ ಲೋಕಸಭೆ ವ್ಯಾಪ್ತಿಗೆ ಸೇರಿದೆ. ಮೊದಲೇ ಲೋಕಸಭೆ ಕ್ಷೇತ್ರ ಬಿಜೆಪಿ ವಶದಲ್ಲಿದೆ. ಈ ಬಾರಿಯ ಲೋಕಸಭೆ ಚುನಾವಣೆಗಾಗಿ ಬಿಜೆಪಿ–ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ಯಾದಗಿರಿ ಗುರುಮಠಕಲ್‌ ಮತಕ್ಷೇತ್ರದವರಿಗೆ ನಿಗಮ ಮಂಡಳಿಯಲ್ಲಿ ಆದ್ಯತೆ ಸಿಗದ ಕಾರಣ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT