ಚಿತ್ರಶೀರ್ಷಿಕೆ:7ಎಸ್ಡಿಪಿಆರ್1: ಸೈದಾಪುರ ಪಟ್ಟಣದಲ್ಲಿ ಜರುಗಿದ ಕನಕದಾಸರ ಮೂರ್ತಿ ಲೋಕಾರ್ಪಣೆ ಹಾಗೂ ಕುರುಬರ ಜಾಗೃತಿ ಸಮಾವೇಶಕ್ಕೆ ಆಗಮಿಸಿದ ಕಾಗಿನೆಲೆ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ನ ಸಿದ್ಧರಮಾನಂದಪುರಿ ಮಹಾಸ್ವಾಮಿಗಳ ಮೆರವಣಿಗೆಯಲ್ಲಿ ಭಾಗವಹಿಸಿದ ಜನಸ್ತೋಮ.
ಚಿತ್ರಶೀರ್ಷಿಕೆ:7ಎಸ್ಡಿಪಿಆರ್1ಎ: ಸೈದಾಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಕನಕದಾಸರ ಮೂರ್ತಿಯನ್ನು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹಾಗೂ ಸಿದ್ಧರಮಾನಂದಪುರಿ ಮಹಾಸ್ವಾಮಿಗಳ ಲೋಕಾರ್ಪಣೆ ಮಾಡಿದರು.
ಚಿತ್ರಶೀರ್ಷಿಕೆ:7ಎಸ್ಡಿಪಿಆರ್1ಬಿ: ಸೈದಾಪುರ ಪಟ್ಟಣದಲ್ಲಿ ನಡೆದ ಕನಕದಾಸರ ಮೂರ್ತಿ ಲೋಕಾರ್ಪಣೆ ಹಾಗೂ ಕುರುಬರ ಜಾಗೃತಿ ಸಮಾವೇಶವನ್ನು ಜ್ಯೋತಿ ಬೆಳಗಿಸುವ ಮೂಲಕ ಗಣ್ಯರು ಉದ್ಘಾಟಿಸಿದರು.
ಚಿತ್ರಶೀರ್ಷಿಕೆ:7ಎಸ್ಡಿಪಿಆರ್1ಸಿ: ಸೈದಾಪುರ ಪಟ್ಟಣದಲ್ಲಿ ನಡೆದ ಕನಕದಾಸರ ಮೂರ್ತಿ ಲೋಕಾರ್ಪಣೆ ಹಾಗೂ ಕುರುಬರ ಜಾಗೃತಿ ಸಮಾವೇಶದಲ್ಲಿ ಕಾಗಿನೆಲೆ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ನ ಸಿದ್ಧರಮಾನಂದಪುರಿ ಮಹಾಸ್ವಾಮಿಗಳು ಆರ್ಶೀವಚನ ನೀಡಿದರು.