ಚಿತ್ರಶೀರ್ಷಿಕೆ:28ಎಸ್ಡಿಪಿಆರ್1: ಸೈದಾಪುರ ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಮಕ್ಕಳಲ್ಲಿ ವೈಚಾರಿಕೆ ಮನೋಭಾವನೆ ಬೆಳಸಿಕೊಳ್ಳಲು ಶಿಕ್ಷಕ ಗೂಳಪ್ಪ.ಎಸ್.ಮಲ್ಹಾರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮುಖ್ಯಗುರು ಲಿಂಗಾರೆಡ್ಡಿ ನಾಯಕ ವಿಜ್ಞಾನ ಶಿಕ್ಷಕ ರಾಚಯ್ಯಸ್ವಾಮಿ ಬಾಡಿಯಾಲ ಸೇರಿದಂತೆ ಇತರರಿದ್ದರು.