ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು: ಎಂ.ಬಿ.ಪಾಟೀಲ

Published 30 ಏಪ್ರಿಲ್ 2024, 19:45 IST
Last Updated 30 ಏಪ್ರಿಲ್ 2024, 19:45 IST
ಅಕ್ಷರ ಗಾತ್ರ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ತ್ಯಾಗ, ಬಲಿದಾನ ಮಾಡಿದೆ. ಆದರೆ, ಬಿಜೆಪಿ ಮನಃಸ್ಥಿತಿಯವರು ಬ್ರಿಟಿಷರ ಪರ ಇದ್ದರು. ಭಾರತದೊಂದಿಗೆ ಸ್ವಾತಂತ್ರ್ಯ ಹೊಂದಿದ ಹಲವು ರಾಷ್ಟ್ರಗಳು ಅಭಿವೃದ್ಧಿ ಆಗದೇ ಹೆಣಗಾಡುತ್ತಿವೆ. ಆದರೆ, ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿತು. ಹೀಗಾಗಿ ಭಾರತ ಸದೃಢವಾಗಿದೆ. ದೇಶದ ಸಮಗ್ರ ಏಳ್ಗೆಗೆ ಕಾಂಗ್ರೆಸ್‌ ಕಾರಣವೇ ಹೊರತು ಬಿಜೆಪಿಯಲ್ಲ

-ಎಂ.ಬಿ.ಪಾಟೀಲ, ಸಚಿವ  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT