ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ ಲೋಕಸಭೆ | ‘ಮೋದಿ ಜಪ’, ‘ಕೈ ಗ್ಯಾರಂಟಿ’ ಮಧ್ಯೆ ನುಗ್ಗಿದ ‘ರೈಲು’

ಚುನಾವಣಾ ಕಣದಲ್ಲಿ ಮತಬ್ಯಾಂಕ್‌ ಗಟ್ಟಿಗೊಳಿಸಿಕೊಳ್ಳಲು ‘ರೈಲು’ ರಾಜಕೀಯ
Published : 14 ಏಪ್ರಿಲ್ 2024, 6:04 IST
Last Updated : 14 ಏಪ್ರಿಲ್ 2024, 6:04 IST
ಫಾಲೋ ಮಾಡಿ
Comments
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಸುನೀಲ ಕುಲಕರ್ಣಿ
ಸುನೀಲ ಕುಲಕರ್ಣಿ
ಚುನಾವಣೆಯಲ್ಲಿ ರೈಲ್ವೆ ಸೌಕರ್ಯದ ಚರ್ಚೆ ನಡೆಯುತ್ತಿರುವುದು ಆರೋಗ್ಯಕರ ಬೆಳವಣಿಗೆ. ಎರಡೂ ಪಕ್ಷಗಳು ವಿಭಾಗೀಯ ಕಚೇರಿ ಸ್ಥಾಪನೆಯನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಲಿ
ಸುನೀಲ್ ಕುಲಕರ್ಣಿ ಹೈದರಾಬಾದ್ ಕರ್ನಾಟಕ ರೈಲ್ವೆ ಗ್ರಾಹಕರ ವೇದಿಕೆ ಅಧ್ಯಕ್ಷ
ರೈಲ್ವೆ ವಿಭಾಗ ಕಚೇರಿ ಕಥೆ ಏನಾಗಿದೆ?
ಕಲಬುರಗಿ ರೈಲ್ವೆ ವಿಭಾಗವನ್ನು ರಚಿಸುವ ಯೋಜನೆಯನ್ನು ರೈಲ್ವೆ ಸಚಿವಾಲಯವು ಆರ್ಥಿಕ ಪರಿಣಾಮಗಳ ದೃಷ್ಟಿಯಿಂದ ಕೈ ಬಿಟ್ಟಿದ್ದಾಗಿ ಸಚಿವ ಎಂ.ಬಿ. ಪಾಟೀಲ ಅವರೇ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. 2013–14ನೇ ಸಾಲಿನ ಕೇಂದ್ರ ರೈಲ್ವೆ ಮುಂಗಡ ಪತ್ರದಲ್ಲಿ ಕಲಬುರಗಿ ರೈಲ್ವೆ ವಿಭಾಗವನ್ನು ರಚಿಸಿ ಘೋಷಿಸಲಾಗಿತ್ತು. ಅದರ ಅನುಸಾರ ರಾಜ್ಯ ಸರ್ಕಾರವು 37 ಎಕರೆ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿತ್ತು. ಆ ನಂತರದಲ್ಲಿ ಯೋಜನೆ ಜಾರಿಯಾಗಲಿಲ್ಲ. ಆರ್ಥಿಕ ಪರಿಣಾಮಗಳ ದೃಷ್ಟಿಯಿಂದ ಯೋಜನೆಯನ್ನು ಕೈಬಿಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿತ್ತು. ರೈಲ್ವೆ ಇಲಾಖೆಯು ಈ ಯೋಜನೆಯ ವಿಸ್ತೃತ ವರದಿಯನ್ನು ರಾಜ್ಯ ಸರ್ಕಾರಕ್ಕೂ ಸಲ್ಲಿಸಿರಲಿಲ್ಲ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT