<p><strong>ಬೆಂಗಳೂರು:</strong> ‘ಕಾಂಗ್ರೆಸ್ನವರು ನೂರಿನ್ನೂರು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, 40 ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲದ ದಾರುಣ ಸ್ಥಿತಿಗೆ ಆ ಪಕ್ಷ ತಲುಪಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>‘ಕೇಂದ್ರದಲ್ಲಿ ಸರ್ಕಾರ ರಚಿಸುವ ಹಗಲುಗನಸನ್ನು ಕಾಣುತ್ತಿದ್ದಾರೆ. ಇಂಡಿ ಒಕ್ಕೂಟದಲ್ಲಿ ಪ್ರಧಾನಮಂತ್ರಿಯಾಗಲು ಲಾಯಕ್ಕಾಗಿರುವ ಒಬ್ಬ ನಾಯಕನಾದರೂ ಇದ್ದಾರೆಯೇ’ ಎಂದು ಪ್ರಶ್ನಿಸಿದರು. ‘ರಾಜ್ಯದ ಜನತೆ ಸಿದ್ದರಾಮಯ್ಯ ಸರ್ಕಾರದ ಪೊಳ್ಳು ಭರವಸೆಗಳಿಗೆ ಮಾರು ಹೋಗುವುದಿಲ್ಲ. ಮುಖ್ಯಮಂತ್ರಿಯವರು ಇನ್ನಾದರೂ ಜನರಿಗೆ ಯಾಮಾರಿಸುವುದನ್ನು ನಿಲ್ಲಿಸಬೇಕು. ಪ್ರಧಾನಿ ಮೋದಿ ಅವರ ಸಮಕ್ಕೆ ನಿಲ್ಲುವ ಒಬ್ಬ ನಾಯಕನೂ ಇಲ್ಲದ ಇಂಡಿ ಒಕ್ಕೂಟವು ಹೇಳ ಹೆಸರಿಲ್ಲದಂತಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾಂಗ್ರೆಸ್ನವರು ನೂರಿನ್ನೂರು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, 40 ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲದ ದಾರುಣ ಸ್ಥಿತಿಗೆ ಆ ಪಕ್ಷ ತಲುಪಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>‘ಕೇಂದ್ರದಲ್ಲಿ ಸರ್ಕಾರ ರಚಿಸುವ ಹಗಲುಗನಸನ್ನು ಕಾಣುತ್ತಿದ್ದಾರೆ. ಇಂಡಿ ಒಕ್ಕೂಟದಲ್ಲಿ ಪ್ರಧಾನಮಂತ್ರಿಯಾಗಲು ಲಾಯಕ್ಕಾಗಿರುವ ಒಬ್ಬ ನಾಯಕನಾದರೂ ಇದ್ದಾರೆಯೇ’ ಎಂದು ಪ್ರಶ್ನಿಸಿದರು. ‘ರಾಜ್ಯದ ಜನತೆ ಸಿದ್ದರಾಮಯ್ಯ ಸರ್ಕಾರದ ಪೊಳ್ಳು ಭರವಸೆಗಳಿಗೆ ಮಾರು ಹೋಗುವುದಿಲ್ಲ. ಮುಖ್ಯಮಂತ್ರಿಯವರು ಇನ್ನಾದರೂ ಜನರಿಗೆ ಯಾಮಾರಿಸುವುದನ್ನು ನಿಲ್ಲಿಸಬೇಕು. ಪ್ರಧಾನಿ ಮೋದಿ ಅವರ ಸಮಕ್ಕೆ ನಿಲ್ಲುವ ಒಬ್ಬ ನಾಯಕನೂ ಇಲ್ಲದ ಇಂಡಿ ಒಕ್ಕೂಟವು ಹೇಳ ಹೆಸರಿಲ್ಲದಂತಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>