ಕೊಡಗು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಆದ್ಯತೆ ಕೊಟ್ಟಿದ್ದ ಬಿಜೆಪಿ ಪ್ರತಾಪ್ ಸಿಂಹ ಅವರ ಬದಲಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸಿತ್ತು. ರಾಜರಾದರೂ ನಮ್ಮ ಸೇವೆ ಮಾಡುವರು ಎಂಬ ನಿರೀಕ್ಷೆಯಲ್ಲೇ ಒಡೆಯರ್ ಅವರನ್ನು ಗೆಲ್ಲಿಸಿದ್ದಾರೆ ಕೊಡಗು ಮೈಸೂರು ಜನ.