ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಭ್ರಷ್ಟರಿಗಿಲ್ಲಿ ಜಾಗವಿಲ್ಲ’: ಹೆಬ್ಬಾರ್ ವಿರುದ್ಧ ಪೋಸ್ಟರ್

Published : 25 ಮಾರ್ಚ್ 2024, 21:03 IST
Last Updated : 25 ಮಾರ್ಚ್ 2024, 21:03 IST
ಫಾಲೋ ಮಾಡಿ
Comments
ಕಾಂಗ್ರೆಸ್ ಕಚೇರಿಯಲ್ಲಿನ ವಿದ್ಯಮಾನಕ್ಕೆ ಕಾಂಗ್ರೆಸ್‌ನವರೇ ಹೊಣೆ. ಪೋಸ್ಟರ್ ಅಂಟಿಸಿದ್ದು ಯಾರು ಎಂಬ ಬಗ್ಗೆ ಮಾಹಿತಿ ಇಲ್ಲದಿರುವಾಗ ಅದಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ.
–ಶಿವರಾಮ ಹೆಬ್ಬಾರ್ ಶಾಸಕ ಯಲ್ಲಾಪುರ
ಕಚೇರಿ ಗೋಡೆಗಳಿಗೆ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿದ್ದು ಯಾರು ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರೇ ಪೋಸ್ಟರ್ ಹಚ್ಚಿದ್ದರೆ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
–ಸಾಯಿ ಗಾಂವಕರ್ ಅಧ್ಯಕ್ಷ ಕಾಂಗ್ರೆಸ್ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT