ಕಾಂಗ್ರೆಸ್ ಕಚೇರಿಯಲ್ಲಿನ ವಿದ್ಯಮಾನಕ್ಕೆ ಕಾಂಗ್ರೆಸ್ನವರೇ ಹೊಣೆ. ಪೋಸ್ಟರ್ ಅಂಟಿಸಿದ್ದು ಯಾರು ಎಂಬ ಬಗ್ಗೆ ಮಾಹಿತಿ ಇಲ್ಲದಿರುವಾಗ ಅದಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ.
–ಶಿವರಾಮ ಹೆಬ್ಬಾರ್ ಶಾಸಕ ಯಲ್ಲಾಪುರ
ಕಚೇರಿ ಗೋಡೆಗಳಿಗೆ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿದ್ದು ಯಾರು ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರೇ ಪೋಸ್ಟರ್ ಹಚ್ಚಿದ್ದರೆ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.