‘3000 ಚಿತ್ರಮಂದಿರಗಳಲ್ಲಿ ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು ನಿರ್ಮಾಪಕರು. ಚಿತ್ರಕ್ಕೆ ರವಿ ಬಸ್ರೂರು ಸಂಗೀತ, ಸತ್ಯ ಹೆಗಡೆ ಛಾಯಾಚಿತ್ರಗ್ರಹಣವಿದೆ. ವೈಭವಿ ಶಾಂಡಿಲ್ಯ ಚಿತ್ರದ ನಾಯಕಿ. ಭಾರತ ಮತ್ತು ಪಾಕಿಸ್ತಾನ ನಡುವಿನ ಕಥೆಯಲ್ಲಿ ದೇಶಭಕ್ತಿಯ ಎಳೆಯನ್ನು ಹೊಂದಿರುವ ಚಿತ್ರವಿದು.