ನಿರ್ದೇಶಕ ತರುಣ್ ಸುಧೀರ್ ಪ್ರಶಸ್ತಿ ಸ್ವೀಕರಿಸಿದರು
ಚಿತ್ರತಂಡದವರು ಪ್ರಶಸ್ತಿ ಸ್ವೀಕರಿಸಿದರು
ಚಿತ್ರ: ಟಗರುಪಲ್ಯ
ರಂಗಾಯಣ ರಘು ಪ್ರಶಸ್ತಿ ಸ್ವೀಕರಿಸಿದರು
ಚಿತ್ರ: ಟಗರುಪಲ್ಯ
ತಾರಾ ಅವರ ಪುತ್ರ ಶ್ರೀ ಕೃಷ್ಣ ಪ್ರಶಸ್ತಿ ಸ್ವೀಕರಿಸಿದರು
ಹಾಡು: ಕಡಲನು ಕಾಣ ಹೊರಟಿರೋ
ಚಿತ್ರ: ಸಪ್ತ ಸಾಗರದಾಚೆ ಎಲ್ಲೋ
ಶ್ರೀಲಕ್ಷ್ಮಿ ಬೆಳ್ಮಣ್ ಪ್ರಶಸ್ತಿ ಸ್ವೀಕರಿಸಿದರು.
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಗುರುಕಿರಣ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟಿ ರಾಗಿಣಿ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಡಿ.ಕೆ.ಶಿವಕುಮಾರ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟ ಕಿಶೋರ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟಿ ಶ್ರುತಿ ಹರಿಹರನ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟಿ ರುಕ್ಮಿಣಿ ವಸಂತ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟಿ ಖುಷ್ಬೂ
ಚಿತ್ರ: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
ನಿತಿನ್ ಕೃಷ್ಣಮೂರ್ತಿ ಪ್ರಶಸ್ತಿ ಸ್ವೀಕರಿಸಿದರು
ಚಿತ್ರ: ಕಾಟೇರ
ವಿ.ಹರಿಕೃಷ್ಣ ಪ್ರಶಸ್ತಿ ಸ್ವೀಕರಿಸಿದರು
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟಿ ರೂಪಿಕಾ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಗಾಯಕಿ ಎಂ.ಡಿ. ಪಲ್ಲವಿ
ಹಾಡು:ಸಪ್ತ ಸಾಗರದಾಚೆ ಎಲ್ಲೋ
ಚಿತ್ರ: ಸಪ್ತ ಸಾಗರದಾಚೆ ಎಲ್ಲೋ
ಕಪಿಲ್ ಕಪಿಲನ್ ಪ್ರಶಸ್ತಿ ಸ್ವೀಕರಿಸಿದರು
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಮಾತನಾಡಿದರು
ಪನ್ನಗ ಭರಣ ಮತ್ತು ಟಿ.ಎಸ್. ನಾಗಾಭರಣ
ಚಿತ್ರ: ಕಾಟೇರ
ಜಡೇಶ್ ಕೆ.ಹಂಪಿ ಹಾಗೂ ತರುಣ್ ಕಿಶೋರ್ ಸುಧೀರ್ ಅವರು ಪ್ರಶಸ್ತಿ ಸ್ವೀಕರಿಸಿದರು
ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಸಂಗೀತ ನಿರ್ದೇಶಕ ಹರಿಕೃಷ್ಣ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಾಗತಿಹಳ್ಳಿ ಚಂದ್ರಶೇಖರ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ರಾಮಲಿಂಗಾರೆಡ್ಡಿ
ಹಾಡು: ಪಸಂದಾಗವ್ನೆ, ಚಿತ್ರ ಕಾಟೇರ
ನಿರ್ದೇಶಕ ತರುಣ್ ಸುಧೀರ್ ಪ್ರಶಸ್ತಿ ಸ್ವೀಕರಿಸಿದರು.
ಚಿತ್ರ: ಆಚಾರ್ ಆ್ಯಂಡ್ ಕೋ.
ನಟಿ ಸಿಂಧು ಶ್ರೀನಿವಾಸಮೂರ್ತಿ ಪ್ರಶಸ್ತಿ ಸ್ವೀಕರಿಸಿದರು.
ಹಾಡು: ನದಿಯೇ ಓ ನದಿಯೇ, ಚಿತ್ರ: ಸಪ್ತ ಸಾಗರದಾಚೆ ಎಲ್ಲೋ
ಧನಂಜಯ ರಂಜನ್ ಪ್ರಶಸ್ತಿ ಸ್ವೀಕರಿಸಿದರು
ಶ್ರುತಿ, ಸಿಂಧು ಲೋಕನಾಥ್, ಭಾವನಾ ರಾವ್, ಶ್ರುತಿ ಹರಿಹರನ್ ತಂಡದಿಂದ ನೃತ್ಯ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್
ನಿರ್ದೇಶಕ ಚಂದ್ರು ಪ್ರಶಸ್ತಿ ಸ್ವೀಕರಿಸಿದರು.
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟಿ ಚೈತ್ರಾ ಆಚಾರ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಸಂಗೀತ ನಿರ್ದೇಶಕ ವಿ.ಮನೋಹರ್
ಕಾರ್ಯಕ್ರಮದಲ್ಲಿ ನಿರೂಪಕಿ ಅನುಶ್ರೀ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಟಿ ಪೂಜಾ ಗಾಂಧಿ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ನಿರ್ದೇಶಕ ಟಿ.ಎನ್. ಸೀತಾರಾಮ್
ನಿರ್ದೇಶಕ ಮಂಸೋರೆ ಪ್ರಶಸ್ತಿ ಸ್ವೀಕರಿಸಿದರು
ನಿರ್ದೇಶಕ ಪೃಥ್ವಿ ಕೊಣನೂರು ಪ್ರಶಸ್ತಿ ಸ್ವೀಕರಿಸಿದರು
ಹಾಡೊಂದಕ್ಕೆ ಹೆಜ್ಜೆ ಹಾಕಿದ ನಟಿ ಆಶಿಕಾ ರಂಗನಾಥ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಮಂಡ್ಯ ರಮೇಶ್
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಮುಖ್ಯಮಂತ್ರಿ ಚಂದ್ರು
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಮಂಜು ಮಾಸ್ತಿ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್ ಕಾರ್ಪೆಟ್ನಲ್ಲಿ ಹಿರಿಯ ನಿರ್ದೇಶಕ ಎಸ್. ನಾರಾಯಣ್
ಕರ್ನಾಟಕದ ಶ್ರೀಮಂತ ಸಿನಿಮಾ ಪರಂಪರೆಯನ್ನು ಆಚರಿಸುವ, ಸಂಭ್ರಮಿಸುವ, ಬೆಸೆಯುವ ವೇದಿಕೆಯಾಗಿರುವ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ.
ಹಲವಾರು ಸಿನಿ ತಾರೆಯರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 2023ರಲ್ಲಿ ತೆರೆಕಂಡ ಸಿನಿಮಾಗಳನ್ನು ಈ ಬಾರಿಯ ಪ್ರಶಸ್ತಿಗೆ ಪರಿಗಣಿಸಲಾಗಿದ್ದು, 25 ವಿಭಾಗಗಳಲ್ಲಿ ತಲಾ ಐವರಂತೆ ಪ್ರಶಸ್ತಿಗೆ ನೂರಕ್ಕೂ ಅಧಿಕ ಜನರು ನಾಮನಿರ್ದೇಶನಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.