ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಿರುತೆರೆ ನಿರ್ದೇಶಕ, ನಿರ್ಮಾಪಕ ವಿನೋದ್‌ ದೋಂಡಾಳೆ ಆತ್ಮಹತ್ಯೆ

Published : 20 ಜುಲೈ 2024, 11:50 IST
Last Updated : 20 ಜುಲೈ 2024, 11:50 IST
ಫಾಲೋ ಮಾಡಿ
Comments
ಒತ್ತಡ ಮಾಡಿಕೊಳ್ಳಬಾರದೆಂದು ನನಗೆ ಅನೇಕ ಬಾರಿ ಸಮಾಧಾನ ಹೇಳಿದ್ದ ಮನುಷ್ಯ ಇಂದು ಬಹುಶಃ ಒತ್ತಡ ತಡೆಯಲಾರದೆ ಬದುಕು ಮುಗಿಸಿಕೊಂಡುಬಿಟ್ಟ
ಟಿ.ಎನ್‌.ಸೀತಾರಾಮ್‌ ಸಿನಿಮಾ ನಿರ್ದೇಶಕ
2022ರಲ್ಲಿ ಸೆಟ್ಟೇರಿದ್ದ ಸಿನಿಮಾ 
2022ರ ಮೇ ತಿಂಗಳಲ್ಲಿ ‘ಅಶೋಕ ಬ್ಲೇಡ್‌’ ಸಿನಿಮಾ ಸೆಟ್ಟೇರಿತ್ತು. 70ರ ದಶಕದ ಕಥೆ ಹೊತ್ತಿದ್ದ ಈ ಸಿನಿಮಾ ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಸಿನಿಮಾ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಚಿತ್ರದ ನಟ ಸತೀಶ್‌ ನೀನಾಸಂ ‘ಚಿತ್ರದ ಶೇ 90ರಷ್ಟು ಚಿತ್ರೀಕರಣ ಪೂರ್ಣಗೊಂಡಿತ್ತು. ಮುಂದಿನ ವಾರವೇ ಕೊನೆಯ ಹಂತದ ಶೂಟಿಂಗ್‌ ನಡೆಯಬೇಕಿತ್ತು. ಅಷ್ಟರಲ್ಲೇ ಹೀಗಾಗಿದೆ. ವಿನೋದ್‌ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಿಲ್ಲ. ಚಿತ್ರಕ್ಕೆ ನಾನು ಇಲ್ಲಿಯವರೆಗೂ ಒಂದು ರೂಪಾಯಿ ತೆಗೆದುಕೊಂಡಿಲ್ಲ. ಸಾಮಾನ್ಯ ಬಜೆಟ್‌ನಲ್ಲಿ ಸಿನಿಮಾ ಚಿತ್ರೀಕರಣ ನಡೆದಿತ್ತು. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿತ್ತು. ವ್ಯವಹಾರದ ಮಾತುಕಥೆಗಳೂ ನಡೆದಿತ್ತು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT