ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಳ– ಅಗಲ | ಪರಿಶಿಷ್ಟರ ಮೇಲೆ ದೌರ್ಜನ್ಯ: ರಾಜ್ಯದ ಸ್ಥಿತಿ ಶೋಚನೀಯ

Published : 5 ಡಿಸೆಂಬರ್ 2023, 23:55 IST
Last Updated : 5 ಡಿಸೆಂಬರ್ 2023, 23:55 IST
ಫಾಲೋ ಮಾಡಿ
Comments
ದೇಶದಾದ್ಯಂತ ಪರಿಶಿಷ್ಟ ಜಾತಿಗಳ ಜನರ ಮೇಲೆ ಎಸಗಲಾಗುತ್ತಿರುವ ದೌರ್ಜನ್ಯ ಮತ್ತು ಅಪರಾಧಗಳ ಸಂಖ್ಯೆ ಪ್ರತಿ ವರ್ಷ ಏರಿಕೆಯಾಗುತ್ತಲೇ ಇದೆ. ಕರ್ನಾಟಕವೂ ಇದಕ್ಕೆ ಹೊರತಲ್ಲ. ಆದರೆ ಪ್ರಕರಣಗಳನ್ನು ವಿಲೇವಾರಿ ಮಾಡಿ, ಶಿಕ್ಷೆ ನೀಡುವುದರಲ್ಲಿ ಕರ್ನಾಟಕವು ಬೇರೆಲ್ಲಾ ರಾಜ್ಯಗಳಿಗಿಂತ ತೀರಾ ಹಿಂದೆ ಬಿದ್ದಿದೆ. ರಾಜ್ಯದಲ್ಲಿ ಇಂತಹ ಪ್ರಕರಣಗಳಲ್ಲಿ ಶಿಕ್ಷೆಯಾಗುತ್ತಿರುವ ಪ್ರಮಾಣವು 2018–2022ರ ಮಧ್ಯೆ ಕಳವಳಕಾರಿ ಮಟ್ಟಕ್ಕೆ ಕುಸಿದಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT