ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ಅನುಭವ ಮಂಟಪ | ಒಳ ಮೀಸಲಿನ ಒಡಲಾಳ: ನಿಧಾನದ್ರೋಹದ ರಾಜಕಾರಣ?
ಅನುಭವ ಮಂಟಪ | ಒಳ ಮೀಸಲಿನ ಒಡಲಾಳ: ನಿಧಾನದ್ರೋಹದ ರಾಜಕಾರಣ?
ನಿಲುವು ಪ್ರಕಟಿಸದ ಕಾಂಗ್ರೆಸ್, ಬಿಜೆಪಿ; ರಾಜ್ಯ ಸರ್ಕಾರಗಳ ಕಾಲಹರಣ
ಫಾಲೋ ಮಾಡಿ
Published 10 ಅಕ್ಟೋಬರ್ 2024, 23:30 IST
Last Updated 10 ಅಕ್ಟೋಬರ್ 2024, 23:30 IST
Comments
ಒಳ ಮೀಸಲಾತಿ ಜಾರಿಯ ಕುರಿತು ಕರ್ನಾಟಕ ಸರ್ಕಾರವೂ ಸೇರಿದಂತೆ ರಾಜ್ಯ ಸರ್ಕಾರಗಳು ಮತ್ತು ರಾಷ್ಟ್ರಮಟ್ಟದ ಪ್ರಮುಖ ಪಕ್ಷಗಳಾಗಿರುವ ಕಾಂಗ್ರೆಸ್- ಬಿಜೆಪಿ ಕಾಲಹರಣದಲ್ಲಿ ತೊಡಗಿವೆ. ಈ ಹಿಂದೆ ಸಂವಿಧಾನ ತಿದ್ದುಪಡಿಯ ಸಬೂಬು ಒಡ್ಡಿ ತಪ್ಪಿಸಿಕೊಳ್ಳುತ್ತಿದ್ದ ರಾಜಕೀಯ ಪಕ್ಷಗಳ ಅಸಲು ಬಣ್ಣ ಬಯಲಾಗತೊಡಗಿದೆ. ನೆಲದ ಅತ್ಯುನ್ನತ ನ್ಯಾಯಾಲಯವೇ ತೀರ್ಪು ಕೊಟ್ಟರೂ ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಲಾಭನಷ್ಟದ ಲೆಕ್ಕಾಚಾರ ಹಾಕಿ ಮೀನಮೇಷ ಎಣಿಸುತ್ತಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT