ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ಆಳ–ಅಗಲ | ರಾಜ್ಯ: ಸಚಿವರ ಕ್ಷೇತ್ರಗಳಲ್ಲಿ ಹಿನ್ನಡೆಯೇ ಅಧಿಕ
ಆಳ–ಅಗಲ | ರಾಜ್ಯ: ಸಚಿವರ ಕ್ಷೇತ್ರಗಳಲ್ಲಿ ಹಿನ್ನಡೆಯೇ ಅಧಿಕ
ಪತ್ನಿ, ಮಗ, ಮಗಳು, ಸಹೋದರಿಗೂ ಮುನ್ನಡೆ ತಂದುಕೊಡುವಲ್ಲಿ ಸಚಿವರು ವಿಫಲ
ಫಾಲೋ ಮಾಡಿ
Published 8 ಜೂನ್ 2024, 0:06 IST
Last Updated 8 ಜೂನ್ 2024, 0:06 IST
Comments
ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ತಂದುಕೊಟ್ಟವರು
ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣ ವಿಧಾನಸಭಾ ಕ್ಷೇತ್ರದಲ್ಲಿ (33,352 ಮತ), ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ (25,677 ಮತ), ಸಚಿವರಾದ ಬೈರತಿ ಸುರೇಶ್‌ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ (2,921 ಮತ), ಕೆ.ಜೆ. ಜಾರ್ಜ್‌ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ (74,244 ಮತ), ಜಮೀರ್‌ ಅಹಮದ್‌ ಖಾನ್‌ ಅವರು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ (42,953), ಡಾ.ಶರಣಪ್ರಕಾಶ ಪಾಟೀಲ ಅವರು ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ (9,207 ಮತ), ಶಿವರಾಜ ತಂಗಡಗಿ ಅವರು ಕನಕನಗರಿ ವಿಧಾನಸಭಾ ಕ್ಷೇತ್ರದಲ್ಲಿ (4,438), ಶರಣಬಸಪ್ಪ ದರ್ಶನಾಪುರ ಶಹಾಪುರ ವಿಧಾನಸಭಾ ಕ್ಷೇತ್ರದಲ್ಲಿ (9,585), ಬಿ.ನಾಗೇಂದ್ರ ಅವರು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ (25,875 ಮತ), ಕೆ.ವೆಂಕಟೇಶ್ ಅವರು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ (11,744 ಮತ), ರಹೀಂ ಖಾನ್ ಅವರು ಬೀದರ್‌ ವಿಧಾನಸಭಾ ಕ್ಷೇತ್ರದಲ್ಲಿ (32,477 ಮತ) ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮುನ್ನಡೆ ತಂದುಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT